ಈ ಸಲದ ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ..

ಬೆಂಗಳೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸುತ್ತಾರೆ, ಮಹತ್ವದ ಹಬ್ಬಕ್ಕೆ ಯಾರು ಚಾಲನೆ ನೀಡುತ್ತಾರೆ ಎಂಬುದೇ ಪ್ರತಿವರ್ಷದ ಒಂದು ದೊಡ್ಡ ಕುತೂಹಲ. ಈ ಬಾರಿಯ ಅಂಥದ್ದೊಂದು ಕುತೂಹಲಕ್ಕೆ ತೆರೆ ಬಿದ್ದಿದೆ. ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್​.ಎಂ. ಕೃಷ್ಣ ಅವರು ಈ ಸಲದ ನಾಡಹಬ್ಬ ದಸರೆಗೆ ಚಾಲನೆ ನೀಡಲಿದ್ದಾರೆ. ಮಾತ್ರವಲ್ಲ ಈ ಕುರಿತು ಇದೀಗ ಅಧಿಕೃತ ಮಾಹಿತಿಯೇ ಹೊರಬಿದ್ದಿದೆ. ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ವಿಷಯ ಖಚಿತಪಡಿಸಿದ್ದಾರೆ. ಇದನ್ನೂ … Continue reading ಈ ಸಲದ ದಸರಾ ಉದ್ಘಾಟಿಸಲಿದ್ದಾರೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ..