ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ನಿಧನ | Ex MLA R Narayan

Ex MLA R Narayan

Ex MLA R Narayan : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಮಕೂರಿನ ಕಾಂಗ್ರೆಸ್​ ಮಾಜಿ ಶಾಸಕ ಆರ್. ನಾರಾಯಣ್ (81) ಇಂದು ( ಡಿ.12) ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಾರಾಯಣ್​ ಅವರನ್ನು ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ 8.30ಕ್ಕೆ ಕೊನೆಯುಸಿರೆಳೆದಿದ್ದಾರೆ. ತುಮಕೂರಿನ ರೈಲ್ವೆ ನಿಲ್ದಾಣದ ಸಿಎಸ್​ಐ ಲೇಜೌಟ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಡಿವೋರ್ಸ್​ ಸಿಕ್ಕ ಖುಷಿಯಲ್ಲಿ ಮಾಜಿ ಪತ್ನಿಯ ಪ್ರತಿಮೆ ಮುಂದೆ ಪಾರ್ಟಿ ಮಾಡಿ ಸಂಭ್ರಮಿಸಿದ ಯುವಕ! Divorce Party

ನಾರಾಯಣ್​ ಅವರು ತುಮಕೂರಿನ ಬೆಳ್ಳಾವಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಮಂಗಳವಾರ (ಡಿ.10) ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ನಿಧನರಾದರು. ಅವರ ಅಂತ್ಯಕ್ರಿಯೆ ನಿನ್ನೆ (ಡಿ.11) ಮಂಡ್ಯ ಜಿಲ್ಲೆಯ ಮದ್ದೂರಿನ ಅವರ ಹುಟ್ಟೂರಾದ ಸೋಮನಹಳ್ಳಿಯಲ್ಲಿ ನೆರವೇರಿಸಲಾಯಿತು.

ಪಾಕಿಗಳಿಗೆ ಭಾರತದ ಮೇಲೆಯೇ ಹೆಚ್ಚು ಆಸಕ್ತಿ! 2024ರಲ್ಲಿ ಗೂಗಲ್​ನಲ್ಲಿ ಹೆಚ್ಚು ಹುಡುಕಿದ ವಿಷಯಗಳಿವು… Google Search

ನಾನು ಧನುಷ್​ ಜತೆ…. ಸಾಕ್ಷ್ಯಚಿತ್ರ ವಿವಾದದ ಕುರಿತು ಅಚ್ಚರಿ ಹೇಳಿಕೆ ನೀಡಿದ ನಯನತಾರಾ | Nayanthara

Share This Article

ಮನೆಯಲ್ಲಿಯೇ ಮಾಡಿ ರುಚಿಕರ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ತಯಾರಿಸುವ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಆಹಾರದ ರುಚಿಯ ಜತೆಗೆ ಆರೋಗ್ಯಕವೂ ಆಗಿರುವ ಉಪ್ಪಿನಕಾಯಿ ಮಾಡಿದರೆ ಎಲ್ಲರೂ…

ಸಕ್ಕರೆ ಅಥವಾ ಬೆಲ್ಲ ಯಾವುದು ಉತ್ತಮ ಆರೋಗ್ಯಕ್ಕೆ ಒಳ್ಳೆಯದು; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ತೂಕವನ್ನು ಇಳಿಸಲು ಅಥವಾ ಆರೋಗ್ಯಕರ ಆಹಾರವನ್ನು ಸೇವಿಸುವ ವಿಷಯಕ್ಕೆ ಬಂದಾಗ ಆಹಾರದಿಂದ ಸಕ್ಕರೆಯನ್ನು ತೆಗೆದುಹಾಕುವುದು ಅಥವಾ…

ತೂಕ ಇಳಿಕೆ ನಿಂಬೆರಸ ಅತ್ಯುತ್ತಮ ಮನೆಮದ್ದು ಎಂಬುದು ಗೊತ್ತೆ; ಇಲ್ಲಿದೆ ಬಳಸುವ ಸರಿಯಾದ ವಿಧಾನ | Health Tips

ಪ್ರಸ್ತುತ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಯಿಂದಾಗಿ ಬೊಜ್ಜು ಸಾಮಾನ್ಯ ಸಮಸ್ಯೆಯಾಗಿದೆ. ಇದರಿಂದಾಗಿ…