ಆಪ್ನಿಂದ ಬಿಜೆಪಿಗೆ ಮಾಜಿ ಪೊಲೀಸ್ ಕಮಿಷನರ್; ನಾಳೆಯೇ ಪಕ್ಷಾಂತರ ಆಗಲಿರುವ ಭಾಸ್ಕರ್ ರಾವ್
ಬೆಂಗಳೂರು: ರಾಜಧಾನಿಯ ರಾಜಕಾರಣದಲ್ಲಿ ನಡೆದ ಮಹತ್ವದ ಬೆಳವಣಿಗೆಯೊಂದರಿಂದಾಗಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಆಮ್ ಆದ್ಮಿ ಪಕ್ಷವನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷವನ್ನು ಸೇರಲಿರುವುದು ನಿಚ್ಚಳವಾಗಿದೆ. ಆಮ್ ಆದ್ಮಿ ಪಕ್ಷದ ಕರ್ನಾಟಕ ಘಟಕದ ಉಪಾಧ್ಯಕ್ಷ ಹಾಗೂ ಪ್ರಣಾಳಿಕೆ ಸಮಿತಿಯ ಅಧ್ಯಕ್ಷರಾಗಿರುವ ಭಾಸ್ಕರ್ ರಾವ್ ನಾಳೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆ ಆಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಭಾಸ್ಕರ್ ರಾವ್ ಅವರಿಂದ ಯಾವುದೇ ಹೇಳಿಕೆ ಇದುವರೆಗೆ ಹೊರಬೀಳದಿದ್ದರೂ, ಅವರು ಬಿಜೆಪಿ ಸೇರಲಿರುವುದನ್ನು ಮೂಲಗಳು ಖಚಿತಪಡಿಸಿವೆ. ಇದನ್ನೂ … Continue reading ಆಪ್ನಿಂದ ಬಿಜೆಪಿಗೆ ಮಾಜಿ ಪೊಲೀಸ್ ಕಮಿಷನರ್; ನಾಳೆಯೇ ಪಕ್ಷಾಂತರ ಆಗಲಿರುವ ಭಾಸ್ಕರ್ ರಾವ್
Copy and paste this URL into your WordPress site to embed
Copy and paste this code into your site to embed