ಅನ್ಯಾಯ ಸರಿಪಡಿಸಲು ಅವಕಾಶ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆ
ಬೆಂಗಳೂರು: ಪಿಎಸ್ಐ ನೇರ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರತಿಭಾವಂತರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಅವಕಾಶ ದೊರೆತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೂ ಯಾರ ಮೇಲೂ ವೈಯಕ್ತಿಕವಾಗಿ ದೋಷಾರೋಪಣೆ ಮಾಡಿದ್ದಿಲ್ಲ. ಒಟ್ಟು ವ್ಯವಸ್ಥೆ ಸರಿಯಾಗಬೇಕೆಂದು ವಿಮರ್ಶಿಸಿದ್ದೆ. ಅದೊಂದು ರಚನಾತ್ಮಕ ಟೀಕೆಯಾಗಿದ್ದು, ಅದು ವೈರಲ್ ಆಗುವುದರಿಂದ ನನಗೆ ಯಾವುದೇ ಮುಜುಗರವಿಲ್ಲ ಎಂದು ಮಾಜಿ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು. ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಪರೀಕ್ಷೆ ಪ್ರಶ್ನೆ … Continue reading ಅನ್ಯಾಯ ಸರಿಪಡಿಸಲು ಅವಕಾಶ: ಬಿಜೆಪಿ ಸೇರಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed