ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧೆಗೆ ಮುಂದಾದ ಮಾಜಿ ಪೊಲೀಸ್ ಅಧಿಕಾರಿ!

ಲಖನೌ: ಸೇವಾ ಅವಧಿ ಮುಗಿಯುವ ಮುನ್ನ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳಲು ಆದೇಶಿಸಲ್ಪಟ್ಟ ಉತ್ತರ ಪ್ರದೇಶದ ಮಾಜಿ ಐಪಿಎಸ್​ ಅಧಿಕಾರಿ ಅಮಿತಾಭ್​ ಠಾಕೂರ್​ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ವಿರುದ್ಧ ಸ್ಪರ್ಧೆಗಿಳಿಯಲು ಮುಂದಾಗಿದ್ದಾರೆ. ಅಮಿತಾಭ್ ಠಾಕೂರ್​ ಅವರ ಪತ್ನಿ ನೂತನ್​ ಠಾಕೂರ್​ ಇಂದು ಲಖನೌನಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದು, “ಆದಿತ್ಯನಾಥ್​ ಅವರು ಮುಖ್ಯಮಂತ್ರಿಯಾಗಿ ಹಲವು ತಪ್ಪು ಮತ್ತು ಭೇದಭಾವದ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆದ್ದರಿಂದ ಅವರು ನಿಲ್ಲುವ ಕ್ಷೇತ್ರದಲ್ಲೇ ಅಮಿತಾಭ್​ ಚುನಾವಣೆ ಎದುರಿಸಲಿದ್ದಾರೆ” … Continue reading ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧೆಗೆ ಮುಂದಾದ ಮಾಜಿ ಪೊಲೀಸ್ ಅಧಿಕಾರಿ!