More

    ಕೇರಳದ ಮಾಜಿ ಸಿಎಂ, ಕಾಂಗ್ರೆಸ್​ನ ಹಿರಿಯ ನಾಯಕ ಉಮನ್​ ಚಾಂಡಿ ಬೆಂಗಳೂರಿನಲ್ಲಿ ವಿಧಿವಶ

    ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ಇಂದು (ಜುಲೈ 18) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

    ಉಮನ್​ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಾಂಡಿ ಅವರು ಎರಡು ಬಾರಿ ಕೇರಳ ಮುಖ್ಯಮಂತ್ರಿಯಾಗಿದ್ದರು.

    ಇದನ್ನೂ ಓದಿ: ಅನಾರೋಗ್ಯಕ್ಕೀಡಾದ ಚಾಲಕನನ್ನು ಆಸ್ಪತ್ರೆಗೆ ಸೇರಿಸಿ ಸ್ವತಃ ಬಿಎಂಟಿಸಿ ಬಸ್​ ಚಲಾಯಿಸಿದ ಎಸಿಪಿ ರಾಮಚಂದ್ರ!

    ಈ ವರ್ಷದ ಆರಂಭದಲ್ಲಿ ಚಾಂಡಿ ನ್ಯುಮೋನಿಯಾ ಸೋಂಕಿಗೆ ಒಳಗಾದ ಬಳಿಕ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು.

    ಉಮನ್​ ಚಾಂಡಿ ಅವರ ನಿಧನವನ್ನು ಅವರು ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. “ಅಪ್ಪ ನಿಧನರಾಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ. (ಏಜೆನ್ಸೀಸ್​)

    ಸಹಕಾರಿ ಭ್ರಷ್ಟಾಚಾರಕ್ಕೆ ಬ್ರೇಕ್: ಕಾಮನ್ ಕೇಡರ್ ಅಥಾರಿಟಿ ಜಾರಿಗೆ ಸರ್ಕಾರ ಚಿಂತನೆ

    ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಜೆಟ್​ನಲ್ಲಿ ಅನುದಾನ ಕಡಿಮೆ: ಪರಿಷತ್​ನಲ್ಲಿ ವಿಜಯವಾಣಿ ವರದಿಗಳು ಪ್ರಸ್ತಾಪ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts