‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’

ಶಿವಮೊಗ್ಗ: ಕಾಲಚಕ್ರ ಬದಲಾಗಿದೆ… ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ, ಸಿದ್ದರಾಮಯ್ಯಗೆ ಪಾಠ ಕಲಿಸಲು ಮಲ್ಲಿಕಾರ್ಜುನ ಖರ್ಗೆ ಸಜ್ಜಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಲೇವಡಿ ಮಾಡಿದರು. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಹಿಂದೆ ಸಿದ್ದರಾಮಯ್ಯ ಸಿಎಂ ಸ್ಥಾನ ತಪ್ಪಿಸಿದ್ದರು. ಕಾಲಚಕ್ರ ಬದಲಾಗಿದೆ. ಈಗ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಸರದಿ. ಅಂದು ತನಗೆ ಅವಕಾಶ ತಪ್ಪಿಸಿದ ಸಿದ್ದರಾಮಯ್ಯಗೆ ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ ಎಂದರು. … Continue reading ‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’