‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’
ಶಿವಮೊಗ್ಗ: ಕಾಲಚಕ್ರ ಬದಲಾಗಿದೆ… ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ, ಸಿದ್ದರಾಮಯ್ಯಗೆ ಪಾಠ ಕಲಿಸಲು ಮಲ್ಲಿಕಾರ್ಜುನ ಖರ್ಗೆ ಸಜ್ಜಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಲೇವಡಿ ಮಾಡಿದರು. ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಈಶ್ವರಪ್ಪ, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಹಿಂದೆ ಸಿದ್ದರಾಮಯ್ಯ ಸಿಎಂ ಸ್ಥಾನ ತಪ್ಪಿಸಿದ್ದರು. ಕಾಲಚಕ್ರ ಬದಲಾಗಿದೆ. ಈಗ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಸರದಿ. ಅಂದು ತನಗೆ ಅವಕಾಶ ತಪ್ಪಿಸಿದ ಸಿದ್ದರಾಮಯ್ಯಗೆ ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ ಎಂದರು. … Continue reading ‘ಸಿದ್ದರಾಮಯ್ಯಗೆ ಸಂಕಷ್ಟದ ದಿನಗಳು ಶುರುವಾಗಿದೆ.. ಪಾಠ ಕಲಿಸಲು ಖರ್ಗೆ ಸಜ್ಜಾಗಿದ್ದಾರೆ…’
Copy and paste this URL into your WordPress site to embed
Copy and paste this code into your site to embed