ಪೊಲೀಸ್​​ ಕೆನ್ನೆಗೆ ಬಾರಿಸಿದ ಮಾಜಿ ಶಾಸಕ! ಸಿದ್ದರಾಮಯ್ಯ ಪ್ರತಿಕೃತಿ ದಹನ

ರಾಯಚೂರು: ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಎಸ್​​ಸಿ ಮೋರ್ಚಾದ ವತಿಯಿಂದ ಇಂದು ರಾಯಚೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಶಾಸಕ ಎ.ಪಾಪರೆಡ್ಡಿ ಅವರು ಮುಫ್ತಿಯಲ್ಲಿದ್ದ ಪೊಲೀಸ್​ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ‌ ಪಾಪರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಹಲವು ಬಿಜೆಪಿ ಕಾರ್ಯಕರ್ತರು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿಕೊಳ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಮಾತು … Continue reading ಪೊಲೀಸ್​​ ಕೆನ್ನೆಗೆ ಬಾರಿಸಿದ ಮಾಜಿ ಶಾಸಕ! ಸಿದ್ದರಾಮಯ್ಯ ಪ್ರತಿಕೃತಿ ದಹನ