ಪೊಲೀಸ್ ಕೆನ್ನೆಗೆ ಬಾರಿಸಿದ ಮಾಜಿ ಶಾಸಕ! ಸಿದ್ದರಾಮಯ್ಯ ಪ್ರತಿಕೃತಿ ದಹನ
ರಾಯಚೂರು: ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಎಸ್ಸಿ ಮೋರ್ಚಾದ ವತಿಯಿಂದ ಇಂದು ರಾಯಚೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಶಾಸಕ ಎ.ಪಾಪರೆಡ್ಡಿ ಅವರು ಮುಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪಾಪರೆಡ್ಡಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಹಲವು ಬಿಜೆಪಿ ಕಾರ್ಯಕರ್ತರು ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿಕೊಳ್ತಿದ್ದಾರೆ ಎಂಬ ಸಿದ್ದರಾಮಯ್ಯನವರ ಮಾತು … Continue reading ಪೊಲೀಸ್ ಕೆನ್ನೆಗೆ ಬಾರಿಸಿದ ಮಾಜಿ ಶಾಸಕ! ಸಿದ್ದರಾಮಯ್ಯ ಪ್ರತಿಕೃತಿ ದಹನ
Copy and paste this URL into your WordPress site to embed
Copy and paste this code into your site to embed