ತುಮಕೂರು: ಜೆಡಿಎಸ್ ಪಂಚರತ್ನ ರಥಯಾತ್ರೆ ಹಿನ್ನೆಲೆ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿ ಜೆಡಿಎಸ್ ಕಾರ್ಯಕರ್ತರು ಹಾಕಿದ್ದ ಪ್ಲೆಕ್ಸ್ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಈ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪ್ರಕರಣ ಪೊಲೀಸ್ ಮೆಟ್ಟಿಲೇರುತ್ತಿದ್ದಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ನಾಲಗೆ ಹರಿಯಬಿಟ್ಟಿದ್ದು, ವಿಡಿಯೋ ವೈರಲ್ ಆಗಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣೆ ಸಬ್ಇನ್ಸ್ಪೆಕ್ಟರ್ಗೆ ಫೋನ್ನಲ್ಲೇ ಸುರೇಶ್ಗೌಡ ಅವಾಜ್ ಹಾಕಿದ್ದಾರೆ. ‘ಅವನ್ಯಾವನೋ ಪಿಎ ಸುರೇಶ್ ಅಂತ ಇದ್ದಾನೆ. ಮೊದಲು ಆ … Continue reading ಎಸ್ಐಗೆ ಧಮ್ಕಿ ಹಾಕುತ್ತಲೇ ನಾಲಗೆ ಹರಿಯಬಿಟ್ಟ ಮಾಜಿ ಶಾಸಕ ಸುರೇಶ್ಗೌಡ! ಒಂದು ಸಲ ನಿಮ್ಮ ಸ್ಟೇಷನ್ ಬಳಿ ಮಲಗಿದ್ದೆ, ಇನ್ನೊಂದು ಬಾರಿ ಮಲಗಬೇಕಾಗುತ್ತೆ…
Copy and paste this URL into your WordPress site to embed
Copy and paste this code into your site to embed