ನನ್ನ ಕೊಲ್ಲಲು ಜೈಲಿನಲ್ಲಿ ಇರೋರಿಗೆ ಶಾಸಕ ಗೌರಿಶಂಕರ್ ಸುಪಾರಿ ಕೊಟ್ಟಿದ್ದಾರೆ: ಸುರೇಶ್​ ಗೌಡ ಸ್ಫೋಟಕ ಹೇಳಿಕೆ

ತುಮಕೂರು: ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಅವರು ನನ್ನ ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಮಾಜಿ ಶಾಸಕ ಸುರೇಶ್​ ಗೌಡ ಗಂಭೀರ ಆರೋಪ ಮಾಡಿದ್ದು, ಜಿಲ್ಲಾ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ತುಮಕೂರು ಗ್ರಾಮಾಂತರ ಕ್ಷೇತ್ರದ ಅರೆಯೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಸುರೇಶ್ ಗೌಡ, ಗೌರಿಶಂಕರ್​ ವಿರುದ್ಧ ವಾಗ್ಧಾಳಿ ನಡೆಸುತ್ತಲೇ ಸ್ಫೋಟಕ ಹೇಳಿಕೆ ನೀಡಿದ್ದಾರೆ. ‘ಕೊಲೆ ಅಲ್ಲ, ತಾಕತ್ ಇದ್ರೆ ನನ್ನ ಒಂದು ಕೂದಲು ಕಿತ್ತುಕೋ ನೋಡೋಣ. ನಿನ್ನ ಒಂದೊಂದು ಆಟವೂ ನನಗೆ ಗೊತ್ತಿದೆ. ನನ್ನ … Continue reading ನನ್ನ ಕೊಲ್ಲಲು ಜೈಲಿನಲ್ಲಿ ಇರೋರಿಗೆ ಶಾಸಕ ಗೌರಿಶಂಕರ್ ಸುಪಾರಿ ಕೊಟ್ಟಿದ್ದಾರೆ: ಸುರೇಶ್​ ಗೌಡ ಸ್ಫೋಟಕ ಹೇಳಿಕೆ