ಮೌನ ಮುರಿದ ಮಾಜಿ ಪ್ರಧಾನಿ ! ಕೇರಳದಲ್ಲಿ ಏನು ಹೇಳಿದರು ಗೊತ್ತೆ ?

ತಿರುವನಂತಪುರಂ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ತಮ್ಮ ಸುದೀರ್ಘ ಮೌನ ಮುರಿದಿದ್ದಾರೆ. ಸದ್ಯದಲ್ಲೇ ವಿಧಾನಸಭಾ ಚುನಾವಣೆ ಎದುರಿಸಲಿರುವ ಕೇರಳದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ಕ್ರಮಗಳನ್ನು ಟೀಕಿಸಿದ್ದಾರೆ. “ದೇಶದಲ್ಲಿ ನಿರುದ್ಯೋಗವು ಹೆಚ್ಚಾಗಿದೆ ಮತ್ತು ಅನೌಪಚಾರಿಕ ವಲಯವು ಅಸ್ತವ್ಯಸ್ತವಾಗಿದೆ. ಇದು 2016 ರಲ್ಲಿ ಕೇಂದ್ರ ಸರ್ಕಾರ ಸರಿಯಾಗಿ ವಿವೇಚಿಸದೆ ತೆಗೆದುಕೊಂಡ ನೋಟು ಅಮಾನ್ಯೀಕರಣದ ನಿರ್ಧಾರದಿಂದ ಉಂಟಾಗಿರುವ ಬಿಕ್ಕಟ್ಟು” ಎಂದು ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್​ ಸಿದ್ಧಾಂತಕ್ಕೆ ಹತ್ತಿರವಾದ ಆರ್ಥಿಕ ಚಿಂತಕರ ಕೂಟವಾದ ರಾಜೀವ್ ಗಾಂಧಿ ಇನ್ಸ್​ಟಿಟ್ಯೂಟ್ ಆಫ್ … Continue reading ಮೌನ ಮುರಿದ ಮಾಜಿ ಪ್ರಧಾನಿ ! ಕೇರಳದಲ್ಲಿ ಏನು ಹೇಳಿದರು ಗೊತ್ತೆ ?