ಮಿದುಳು ಸರ್ಜರಿಗೆ ಒಳಗಾಗಿರುವ ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ…

ನವದೆಹಲಿ: ಕೊವಿಡ್​-19 ಸೋಂಕಿಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರು ಆರ್ಮಿ ರಿಸರ್ಚ್​ ಆ್ಯಂಡ್​ ರೆಫರಲ್​ ಆಸ್ಪತ್ರೆಗೆ ದಾಖಲಾಗಿದ್ದು, ಸದ್ಯ ವೆಂಟಿಲೇಟರ್​​ನಲ್ಲಿ ಅವರನ್ನು ಇಡಲಾಗಿದೆ. ಪ್ರಣಬ್​ ಮುಖರ್ಜಿಯವರಿಗೆ ಇಂದು ಮಿದುಳು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಸರ್ಜರಿ ಮಾಡಲಾಗಿದ್ದು, ಬಳಿಕ ವೆಂಟಿಲೇಟರ್​ನಲ್ಲಿಟ್ಟು ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪ್ರಣಬ್ ಮುಖರ್ಜಿ, ನಾನು ಬೇರೆ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಇಂದು ಕೊವಿಡ್​-19 ಟೆಸ್ಟ್​ಗೆ ಒಳಗಾದಾಗ ಅದರ ವರದಿ ಪಾಸಿಟಿವ್​ ಬಂದಿದೆ ಎಂದು … Continue reading ಮಿದುಳು ಸರ್ಜರಿಗೆ ಒಳಗಾಗಿರುವ ಪ್ರಣಬ್​ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ…