ರೈತ ಹೋರಾಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ರೈತ ಮುಖಂಡ!
ನವದೆಹಲಿ: ದೆಹಲಿಯ ಗಡಿ ಭಾಗದಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಒಗ್ಗಟ್ಟು ತೋರುವ ನಿಟ್ಟಿನಲ್ಲಿ ರೈತನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಗು ಗಡಿಯಲ್ಲಿ ನಡೆದಿದೆ. ರೈತರ ದುಸ್ಥಿತಿಯನ್ನು ನೋಡಲಾಗದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟ ರೈತ ಸಾವಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ‘ಮುಸ್ಲಿಂ ಮತದಾರರು ನಿಮ್ಮ ಆಸ್ತಿ ಅಲ್ಲ! ನಮ್ಮನ್ನು ಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’ ದೀದೀಗೆ ಓವೈಸಿ ತಿರುಗೇಟು ಹರಿಯಾಣದ ಕರ್ನಾಲ್ನ ಸಂತ ಬಾಬಾ ರಾಮ್ಸಿಂಗ್ ಮೃತ ದುರ್ದೈವಿ. … Continue reading ರೈತ ಹೋರಾಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ರೈತ ಮುಖಂಡ!
Copy and paste this URL into your WordPress site to embed
Copy and paste this code into your site to embed