ರೈತ ಹೋರಾಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ರೈತ ಮುಖಂಡ!

ನವದೆಹಲಿ: ದೆಹಲಿಯ ಗಡಿ ಭಾಗದಲ್ಲಿ ರೈತ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಒಗ್ಗಟ್ಟು ತೋರುವ ನಿಟ್ಟಿನಲ್ಲಿ ರೈತನೊಬ್ಬ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಗು ಗಡಿಯಲ್ಲಿ ನಡೆದಿದೆ. ರೈತರ ದುಸ್ಥಿತಿಯನ್ನು ನೋಡಲಾಗದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ ನೋಟ್​ ಬರೆದಿಟ್ಟ ರೈತ ಸಾವಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ‘ಮುಸ್ಲಿಂ ಮತದಾರರು ನಿಮ್ಮ ಆಸ್ತಿ ಅಲ್ಲ! ನಮ್ಮನ್ನು ಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ’ ದೀದೀಗೆ ಓವೈಸಿ ತಿರುಗೇಟು ಹರಿಯಾಣದ ಕರ್ನಾಲ್​ನ ಸಂತ ಬಾಬಾ ರಾಮ್​ಸಿಂಗ್​ ಮೃತ ದುರ್ದೈವಿ. … Continue reading ರೈತ ಹೋರಾಟದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ರೈತ ಮುಖಂಡ!