ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲೊಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ!

ಮೈಸೂರು: ನಿನ್ನೆಯಷ್ಟೇ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಮೇ 13ಕ್ಕೆ ಬಹುನಿರೀಕ್ಷಿತ ಫಲಿತಾಂಶ ಹೊರಬೀಳಲಿದ್ದು, ಅದಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿಯ ವಿರುದ್ಧ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಅಭ್ಯರ್ಥಿಯನ್ನು ಮೋಸಗಾರ ಎಂದು ಜರಿದಿದ್ದಾರೆ. ಅವನು ಈ ರೀತಿ ಮಾಡುತ್ತಾನೆ ಎಂದು ಮೊದಲೇ ಗೊತ್ತಿದ್ದರೆ, ನನ್ನ ಮಗನನ್ನೇ ಚುನಾವಣೆಗೆ ನಿಲ್ಲಿಸುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ವಾಟ್ಸ್​ಆ್ಯಪ್ ಬಳಕೆದಾರರ ಮೈಕ್ರೋಫೋನ್ ದುರ್ಬಳಕೆ?; ವಾಟ್ಸ್​ಆ್ಯಪ್​ ವಿಶ್ವಾಸಾರ್ಹ … Continue reading ಫಲಿತಾಂಶಕ್ಕೂ ಮುನ್ನವೇ ಚಾಮುಂಡೇಶ್ವರಿ ಕ್ಷೇತ್ರದ ಸೋಲೊಪ್ಪಿಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ!