ಉಡುಪಿ ಮಾಜಿ ಶಾಸಕ ಯು.ಆರ್ ಸಭಾಪತಿ ವಿಧಿವಶ; ಸಿಎಂ ಸಂತಾಪ
ಉಡುಪಿ: ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು. ಆರ್. ಸಭಾಪತಿ(71) ಅವರು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಸಂತಾಪ ಸೂಚಿಸಿದ ಸಿಎಂ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಯು.ಆರ್.ಸಭಾಪತಿ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಭಾಪತಿ ಅವರ ನಿಧನದಿಂದ ಕರಾವಳಿಯ ಕಾಂಗ್ರೆಸ್ ಹಿಂದುಳಿದ ಸಮುದಾಯಕ್ಕೆ ಸೇರಿರುವ ಒಬ್ಬ ಸರ್ವಜನಪ್ರಿಯ ನಾಯಕನನ್ನು ಕಳೆದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ … Continue reading ಉಡುಪಿ ಮಾಜಿ ಶಾಸಕ ಯು.ಆರ್ ಸಭಾಪತಿ ವಿಧಿವಶ; ಸಿಎಂ ಸಂತಾಪ
Copy and paste this URL into your WordPress site to embed
Copy and paste this code into your site to embed