‘ತೇಲುವ ಚಿನ್ನ ಖ್ಯಾತಿಯ’ ಅಂಬೇಗ್ರೀಸ್ ಮಾರಾಟಕ್ಕೆ ಯತ್ನ, ನಾಲ್ವರ ಬಂಧನ

ಬೆಂಗಳೂರು: ತೇಲುವ ಚಿನ್ನ ಖ್ಯಾತಿಯ ನಿಷೇಧಿತ ಅಂಬೇಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಎಸ್​ಜೆ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಅಂದಾಜು 20 ಕೋಟಿ ರೂ. ಬೆಲೆ ಬಾಳುವ 20 ಕೆಜಿ ಅಂಬೇಗ್ರೀಸ್ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊದಲು ಇಬ್ಬರು ಆರೋಪಿಗಳನ್ನು ಬಂಧಿಸಿ 2.5 ಕೆಜಿ ತಿಮಿಂಗಿಲ ವಾಂತಿಯನ್ನು ವಶಪಡಿಸಿಕೊಂಡಿದ್ದಾರೆ. ನಂತರ ಹೆಚ್ಚಿನ ತನಿಖೆ ನಡೆಸಿದಾಗ ಮತ್ತಿಬ್ಬರ ಮಾಹಿತಿ ಹೊರಬಿದ್ದಿದ್ದೆ. ಹೊಸಕೋಟೆ ಬಳಿ ಇದ್ದ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು 17.5 … Continue reading ‘ತೇಲುವ ಚಿನ್ನ ಖ್ಯಾತಿಯ’ ಅಂಬೇಗ್ರೀಸ್ ಮಾರಾಟಕ್ಕೆ ಯತ್ನ, ನಾಲ್ವರ ಬಂಧನ