ಗಂಗಾನದಿಯಲ್ಲಿ ದೋಣಿ ಮುಳುಗಿ ನಾಲ್ವರು ಜಲಸಮಾಧಿ, 24 ಜನ ನಾಪತ್ತೆ

ಬಲ್ಲಿಯಾ: ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗಂಗಾ ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 4 ಜನರು ಮೃತಪಟ್ಟು, 25 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತವು ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಗಂಗಾಘಾಟ್‌ನಲ್ಲಿ ನಡೆದಿದೆ. ಇದನ್ನೂ ಓದಿ: ಕಾಫಿ ತೋಟದಲ್ಲಿ ಮಹಿಳೆಯ ಕಾಲು ಪತ್ತೆ ಪ್ರಕರಣ; ದೇಹ ಹುಡುಕಲು ಪೊಲೀಸರಿಂದ ಕೂಂಬಿಂಗ್ ಇಂದು ಮುಂಜಾನೆ ದೋಣಿ ಒಂದು ದಡದಿಂದ ಇನ್ನೊಂದು ದಡಕ್ಕೆ ತೆರಳುತ್ತಿತ್ತು. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ದೋಣಿಯಲ್ಲಿದ್ದ ಕಾರಣ, ದೋಣಿಯ ಸಮತೋಲನ … Continue reading ಗಂಗಾನದಿಯಲ್ಲಿ ದೋಣಿ ಮುಳುಗಿ ನಾಲ್ವರು ಜಲಸಮಾಧಿ, 24 ಜನ ನಾಪತ್ತೆ