ಗಂಗಾನದಿಯಲ್ಲಿ ದೋಣಿ ಮುಳುಗಿ ನಾಲ್ವರು ಜಲಸಮಾಧಿ, 24 ಜನ ನಾಪತ್ತೆ
ಬಲ್ಲಿಯಾ: ಸುಮಾರು 30 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಗಂಗಾ ನದಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 4 ಜನರು ಮೃತಪಟ್ಟು, 25 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ದುರಂತವು ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಗಂಗಾಘಾಟ್ನಲ್ಲಿ ನಡೆದಿದೆ. ಇದನ್ನೂ ಓದಿ: ಕಾಫಿ ತೋಟದಲ್ಲಿ ಮಹಿಳೆಯ ಕಾಲು ಪತ್ತೆ ಪ್ರಕರಣ; ದೇಹ ಹುಡುಕಲು ಪೊಲೀಸರಿಂದ ಕೂಂಬಿಂಗ್ ಇಂದು ಮುಂಜಾನೆ ದೋಣಿ ಒಂದು ದಡದಿಂದ ಇನ್ನೊಂದು ದಡಕ್ಕೆ ತೆರಳುತ್ತಿತ್ತು. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ದೋಣಿಯಲ್ಲಿದ್ದ ಕಾರಣ, ದೋಣಿಯ ಸಮತೋಲನ … Continue reading ಗಂಗಾನದಿಯಲ್ಲಿ ದೋಣಿ ಮುಳುಗಿ ನಾಲ್ವರು ಜಲಸಮಾಧಿ, 24 ಜನ ನಾಪತ್ತೆ
Copy and paste this URL into your WordPress site to embed
Copy and paste this code into your site to embed