ಅಕ್ರಮ-ಸಕ್ರಮಕ್ಕೆ ನಾಲ್ಕು ಸೂತ್ರ: ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ; ಬೆಂಗಳೂರು ಹೊರತು ಉಳಿದೆಡೆ ಮಾತ್ರ..

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ರಾಜ್ಯದ ಜನ ಬಹು ನಿರೀಕ್ಷೆಯಿಂದ ಕಾಯುತ್ತಿರುವ ಮನೆಗಳ ಅಕ್ರಮ-ಸಕ್ರಮಕ್ಕೆ ದಿನಗಳು ಹತ್ತಿರವಾಗುತ್ತಿದ್ದು, ಸರ್ಕಾರ ನಾಲ್ಕು ಸೂತ್ರಗಳನ್ನು ಸಿದ್ಧಪಡಿಸಿದೆ. ಆದರೆ, ಬೆಂಗಳೂರಿಗರಿಗೆ ಮಾತ್ರ ಸದ್ಯಕ್ಕೆ ನಿರಾಸೆ ಕಾದಿದೆ. ಮುಂದಿನ ಚುನಾವಣೆ ಹಾಗೂ ಸಂಪನ್ಮೂಲ ಕ್ರೋಡೀಕರಣವನ್ನು ಗಮನದಲ್ಲಿಟ್ಟುಕೊಂಡು ಅಕ್ರಮ-ಸಕ್ರಮಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ಸಾವಿರಾರು ಕೋಟಿ ರೂ.ಗಳಷ್ಟು ಮೊತ್ತ ಸ್ಥಳೀಯ ಸಂಸ್ಥೆಗಳಿಗೆ ಲಭ್ಯವಾಗಲಿದೆ. ಅಕ್ರಮ-ಸಕ್ರಮದಲ್ಲಿ ಗ್ರಾಮಠಾಣಾ, ನಗರ, ಅರಣ್ಯ ಭೂಮಿ… ಹೀಗೆ ಹಲವು ಸಮಸ್ಯೆಗಳು ಇರುವುದರಿಂದ ಸಚಿವ ಸಂಪುಟ ಉಪ ಸಮಿತಿ ವ್ಯಾಪಕ ಚರ್ಚೆ … Continue reading ಅಕ್ರಮ-ಸಕ್ರಮಕ್ಕೆ ನಾಲ್ಕು ಸೂತ್ರ: ನಗರಾಭಿವೃದ್ಧಿ ಇಲಾಖೆಯಿಂದ ಪ್ರಸ್ತಾವನೆ; ಬೆಂಗಳೂರು ಹೊರತು ಉಳಿದೆಡೆ ಮಾತ್ರ..