ಮಕ್ಕಳಿಬ್ಬರು ನೀರುಪಾಲು! ಅಯ್ಯೋ ಮಕ್ಕಳೇ… ಎಂದು ಚೀರಾಡುತ್ತಾ ಬಂದ ಅಮ್ಮ-ಚಿಕ್ಕಮ್ಮನೂ ಬದುಕಲಿಲ್ಲ

ಕೋಲಾರ: ಒಬ್ಬರು ಮಕ್ಕಳು ಸೇರಿ ಒಂದೇ ಕಟುಂಬದ ನಾಲ್ವರು ಕೆರೆಯಲ್ಲಿ ಜಲಸಮಾಧಿಯಾಗಿದ್ದು, ಇಡೀ ಊರಿಗೆ ಊರೇ ಬೆಚ್ಚಿಬಿದ್ದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಮುನಿಲಾಲ್ ಪ್ರಸಾದ್ ಎಂಬುವರ ಪತ್ನಿ ರುಕ್ಮಿಣಿ ಬಾಯ್ (35), ಇವರ ಪುತ್ರಿಯರಾದ ಆರತಿ (6), ಕೀರ್ತಿ(5) ಹಾಗೂ ರುಕ್ಮುಣಿಯ ತಂಗಿ ರಾಜೇಶ್ವರಿ (30) ಮೃತ ದುರ್ದೈವಿಗಳು. ಕೃಷ್ಣದಾಸನಪಲ್ಲಿ ಪಂಚಾಯಿತಿ ವ್ಯಾಪ್ತಿಯ ಚಿಂಪನಗಲ್ಲು ಗ್ರಾಮದಲ್ಲಿ ಈ ಅವಘಡ ಸಂಭವಿಸಿದ್ದು, ಶವಗಳನ್ನು ನೀರಿನಿಂದ ಹೊರಕ್ಕೆ ತೆಗೆಯಲಾಗಿದೆ. ಇದನ್ನೂ ಓದಿರಿ ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ … Continue reading ಮಕ್ಕಳಿಬ್ಬರು ನೀರುಪಾಲು! ಅಯ್ಯೋ ಮಕ್ಕಳೇ… ಎಂದು ಚೀರಾಡುತ್ತಾ ಬಂದ ಅಮ್ಮ-ಚಿಕ್ಕಮ್ಮನೂ ಬದುಕಲಿಲ್ಲ