ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ
ಮೈಸೂರು: ಪ್ಯಾಕೇಜ್ ಟೂರ್ ಮೂಲಕ ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರು ಮೂಲದ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಕಾಣೆಯಾಗಿರುವವರು ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಎಂದು ತಿಳಿದು ಬಂದಿದೆ. ಪ್ಯಾಕೇಜ್ ಟೂರ್ ಮೂಲಕ ಕುಲು, ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು. ಇದನ್ನೂ ಓದಿ: ಗ್ಯಾಸ್ ಟ್ಯಾಂಕರ್-ಆಟೋ ನಡುವೆ ಭೀಕರ ಅಪಘಾತ; 9 ಮಂದಿ ಮೃತ್ಯು ಪ್ರವಾಸಕ್ಕೆ ತೆರಳಿದ ಮೇಲೆ ಭಾನುವಾರ ಕೊನೆಯ ಬಾರಿ ಕುಟುಂಬಸ್ಥರ ಸಂಪರ್ಕಕಕ್ಕೆ ಸಿಕ್ಕಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದ್ದು ರೆಡ್ … Continue reading ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ
Copy and paste this URL into your WordPress site to embed
Copy and paste this code into your site to embed