ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ

ಮೈಸೂರು: ಪ್ಯಾಕೇಜ್​ ಟೂರ್​ ಮೂಲಕ ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರು ಮೂಲದ ನಾಲ್ವರು ಪ್ರವಾಸಿಗರು ನಾಪತ್ತೆಯಾಗಿದ್ದಾರೆ. ಕಾಣೆಯಾಗಿರುವವರು ಶ್ರೀನಿಧಿ, ನವ್ಯ, ವೀರ್​ ಹಾಗೂ ಅವರ ಪತ್ನಿ ಎಂದು ತಿಳಿದು ಬಂದಿದೆ. ಪ್ಯಾಕೇಜ್​ ಟೂರ್​ ಮೂಲಕ ಕುಲು, ಮನಾಲಿ ಪ್ರವಾಸಕ್ಕೆಂದು ಕಳೆದ ಗುರುವಾರ ಮೈಸೂರಿನಿಂದ ಹೊರಟಿದ್ದರು. ಇದನ್ನೂ ಓದಿ: ಗ್ಯಾಸ್​​ ಟ್ಯಾಂಕರ್​-ಆಟೋ ನಡುವೆ ಭೀಕರ ಅಪಘಾತ; 9 ಮಂದಿ ಮೃತ್ಯು ಪ್ರವಾಸಕ್ಕೆ ತೆರಳಿದ ಮೇಲೆ ಭಾನುವಾರ ಕೊನೆಯ ಬಾರಿ ಕುಟುಂಬಸ್ಥರ ಸಂಪರ್ಕಕಕ್ಕೆ ಸಿಕ್ಕಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದ್ದು ರೆಡ್​ … Continue reading ಕುಲು-ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ನಾಲ್ವರು ನಾಪತ್ತೆ