ಒಂದೇ ಮನೆಯ ನಾಲ್ವರ ಹತ್ಯೆ; ನಾಲ್ಕು ಕೊಲೆಗಳ ಆರೋಪಿಯ ತಾಯಿ ಹೇಳಿದ್ದೇನು?

ಉತ್ತರಕನ್ನಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಒಂದೇ ಮನೆಯ ನಾಲ್ವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. ಅದರಲ್ಲೂ ನಾಲ್ಕು ಕೊಲೆಗಳ ಆರೋಪಿಯ ತಾಯಿ ಇಂದು ತಮ್ಮ ಪುತ್ರನ ಕುರಿತು ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಿನ್ನೆ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ಮನೆಯ ಹೊರಗಡೆ … Continue reading ಒಂದೇ ಮನೆಯ ನಾಲ್ವರ ಹತ್ಯೆ; ನಾಲ್ಕು ಕೊಲೆಗಳ ಆರೋಪಿಯ ತಾಯಿ ಹೇಳಿದ್ದೇನು?