ವಾಟರ್​ ಟ್ಯಾಂಕ್​ನಲ್ಲಿದ್ದವು ನಾಲ್ಕು ಹೆಣ! ವೈರಿಗಳೇ ಇಲ್ಲದ ಕುಟುಂಬದ ನಿಗೂಢ ಸಾವು!

ರಾಯ್​ಪುರ: ರೈತ ಕುಟುಂಬವೊಂದನ್ನು ಕೊಲೆ ಮಾಡಲಾಗಿದ್ದು, ವಾಟರ್​ ಟ್ಯಾಂಕ್​ನ ಒಳಗೆ ತುಂಬಿಟ್ಟು ಹೋಗಿರುವ ಘಟನೆ ಚತ್ತೀಸಗಢದ ದರ್ಗ್​ ಜಿಲ್ಲೆಯಲ್ಲಿ ನಡೆದಿದೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಸುಳಿವು ಇನ್ನೂ ಸಿಕ್ಕಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಲಂಡನ್​ ವೈರಸ್​ನಿಂದಾಗಿ ಮುಂಬೈನಂತೆ ಇಲ್ಲೂ ನೈಟ್​ ಕರ್ಫ್ಯೂ ಇರತ್ತಾ? ಸಿಎಂ ಏನೆಂದ್ರು ಕೇಳಿ… ದರ್ಗ್​ ಜಿಲ್ಲೆಯ ಅಮಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಖುದ್ಮುಡಾ ಗ್ರಾಮದ ನಿವಾಸಿ ಬಾಲರಾಜ್ ಸೋಂಕರ್ (60), ಅವರ ಪತ್ನಿ ದುಲಾರಿನ್ ಬಾಯಿ (55), ಪುತ್ರ ರೋಹಿತ್ (30) … Continue reading ವಾಟರ್​ ಟ್ಯಾಂಕ್​ನಲ್ಲಿದ್ದವು ನಾಲ್ಕು ಹೆಣ! ವೈರಿಗಳೇ ಇಲ್ಲದ ಕುಟುಂಬದ ನಿಗೂಢ ಸಾವು!