ಸಾವಿರಾರು ಕೋಟಿ ರೂ. ವಂಚಿಸಿದ ಮಲ್ಯ-ಮೋದಿಯನ್ನೇ ಏನೂ ಮಾಡಿಲ್ಲ; 3-4 ಕೋಟಿ ಮೋಸ ಮಾಡಿದ ನನ್ನ ಚಿಂತೆ ನಿಮಗ್ಯಾಕೆ?

ಬೆಂಗಳೂರು: ‘ವಿಜಯ್ ಮಲ್ಯ, ನೀರವ್ ಮೋದಿ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿದ್ದು, ಅವರನ್ನೇ ಏನೂ ಮಾಡದೆ ಬಿಡಲಾಗಿದೆ. ಇನ್ನು ನಾನು ಕೇವಲ ಮೂರು-ನಾಲ್ಕು ಕೋಟಿಯಷ್ಟೇ ವಂಚನೆ ಮಾಡಿದ್ದೇನೆ. ನೀವು ಏಕೆ ತಲೆಕೆಡಿಸಿಕೊಳ್ಳುತ್ತೀರಾ? ಎಂದು ಆರೋಪಿಯೊಬ್ಬ ಪೊಲೀಸರನ್ನೆ ಪ್ರಶ್ನೆ ಮಾಡಿರುವ ವಿಚಿತ್ರ ಪ್ರಕರಣ ನಡೆದಿದೆ. ನಗರದ ವಿವಿಧೆಡೆ ನಿವೇಶನ ಖರೀದಿ ನೆಪದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಿಗೆ ಸಲ್ಲಿಸಿ ಕೋಟ್ಯಂತರ ರೂ. ಸಾಲ ಪಡೆದು ವಂಚಿಸುತ್ತಿದ್ದ ವಂಚಕ ಲೋಕೇಶ್‌ನನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾಗ … Continue reading ಸಾವಿರಾರು ಕೋಟಿ ರೂ. ವಂಚಿಸಿದ ಮಲ್ಯ-ಮೋದಿಯನ್ನೇ ಏನೂ ಮಾಡಿಲ್ಲ; 3-4 ಕೋಟಿ ಮೋಸ ಮಾಡಿದ ನನ್ನ ಚಿಂತೆ ನಿಮಗ್ಯಾಕೆ?