ಮೈಸೂರು: ಆರಾಧ್ಯ ಮಹಾಸಭಾದ ವಿಶ್ವಭಾರತೀ ಸಂಸ್ಕೃತ ಪಾಠಶಾಲೆಗೆ 2025-26ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಸಂಸ್ಕೃತ ನಿರ್ದೇಶನಾಲಯದಿಂದ ಮಣ್ಣನೆ ಪಡೆದಿರುವ ಪಾಠಶಾಲೆಯಲ್ಲಿ ಉಚಿತವಾಗಿ ಸಂಸ್ಕೃತ ಪ್ರಥಮ ಹಾಗೂ ಕಾವ್ಯ ತರಗತಿಗಳಿಗೆ ಬೋಧನೆ ಮಾಡಲಾಗುವುದು. ಆಸಕ್ತರು ಬೆಳಗ್ಗೆ 7ರಿಂದ 9 ಹಾಗೂ ಸಂಜೆ 5.30ರಿಂದ 7.30ರ ಅವಧಿಯಲ್ಲಿ ಶಾಲಾ ಮುಖ್ಯಸ್ಥರನ್ನು ಭೇಟಿಯಾಗುವುದು. ಮಾಹಿತಿಗೆ ಮೊಬೈಲ್ ಸಂಖ್ಯೆ 9980737941 ಅನ್ನು ಸಂಪರ್ಕಿಸುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಸಂಸ್ಕೃತ ಪಾಠಶಾಲೆಗೆ ಉಚಿತ ಪ್ರವೇಶ ಆರಂಭ
You Might Also Like
ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…