ಸಂಸ್ಕೃತ ಪಾಠಶಾಲೆಗೆ ಉಚಿತ ಪ್ರವೇಶ ಆರಂಭ

ಮೈಸೂರು: ಆರಾಧ್ಯ ಮಹಾಸಭಾದ ವಿಶ್ವಭಾರತೀ ಸಂಸ್ಕೃತ ಪಾಠಶಾಲೆಗೆ 2025-26ನೇ ಸಾಲಿನ ಪ್ರವೇಶಾತಿ ಆರಂಭಗೊಂಡಿದೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಸಂಸ್ಕೃತ ನಿರ್ದೇಶನಾಲಯದಿಂದ ಮಣ್ಣನೆ ಪಡೆದಿರುವ ಪಾಠಶಾಲೆಯಲ್ಲಿ ಉಚಿತವಾಗಿ ಸಂಸ್ಕೃತ ಪ್ರಥಮ ಹಾಗೂ ಕಾವ್ಯ ತರಗತಿಗಳಿಗೆ ಬೋಧನೆ ಮಾಡಲಾಗುವುದು. ಆಸಕ್ತರು ಬೆಳಗ್ಗೆ 7ರಿಂದ 9 ಹಾಗೂ ಸಂಜೆ 5.30ರಿಂದ 7.30ರ ಅವಧಿಯಲ್ಲಿ ಶಾಲಾ ಮುಖ್ಯಸ್ಥರನ್ನು ಭೇಟಿಯಾಗುವುದು. ಮಾಹಿತಿಗೆ ಮೊಬೈಲ್ ಸಂಖ್ಯೆ 9980737941 ಅನ್ನು ಸಂಪರ್ಕಿಸುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…