blank

ಮಧುಮೇಹ ರೋಗ ಉಚಿತ ತಪಾಸಣೆ ಶಿಬಿರ

Free diabetes check-up camp

ವಿಜಯಪುರ: ಬಬಲೇಶ್ವರ ತಾಲೂಕಿನ ಹಲಗಣಿ ಗ್ರಾಮದಲ್ಲಿ ಭಾನುವಾರ ಮಧುಮೇಹ ರೋಗ ಉಚಿತ ತಪಾಸಣೆ ಶಿಬಿರ ನಡೆಯಿತು.
ವಿಜಯಪುರದ ಬಿಡಿಈ ಸಂಸ್ಥೆಯ ಮಹಿಳಾ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಶಿಬಿರದ ಅಂಗವಾಗಿ ಆಯೋಜಿಸಲಾಗಿದ್ದ ಶಿಬಿರದಲ್ಲಿ ಕಣಬೂರ ಡಯಾಬಿಟಿಸ್ ಹೆಲ್ತ್ ಕೇರ್‌ನ ಡಾ. ವಿಜಯೀಂದ್ರ ಕಣಬೂರ ತಪಾಸಣೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿದರು.

blank

80 ಕ್ಕೂ ಅಧಿಕ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸುವ ಮೂಲಕ ಮಧುಮೇಹ ಕುರಿತು ಸಲಹೆ ಪಡೆದರು. ಶಿಬಿರದಲ್ಲಿ ಸಂಸ್ಥೆಯ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯ ಗೋಪಾಲ ದೇಶಪಾಂಡೆ, ಹರೀಶ ಕುಲಕರ್ಣಿ ಮತ್ತಿತರರಿದ್ದರು.

Share This Article

ಪ್ರತಿದಿನ ಒಂದು ಕಪ್ ಅರಿಶಿನ ಶುಂಠಿ ಚಹಾ ಕುಡಿದು ಈ ಎಲ್ಲಾ ಸಮಸ್ಯೆಗಳಿಗೆ ಗುಡ್​​ ಬಾಯ್​​ ಹೇಳಿ | Immunity

Immunity: ನಿಮ್ಮ ದೇಹದ ರೋಗನಿರೋಧಕ ಶಕ್ತಿ ಕಡಿಮೆಯಾಗಿದ್ದರೆ, ಅಡುಗೆಮನೆಯಲ್ಲಿರುವ ಅರಿಶಿನ ಮತ್ತು ಶುಂಠಿ ಪದಾರ್ಥಗಳು ಅದನ್ನು…

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…