ಜೈನಾಪುರದಲ್ಲಿ ಉಚಿತ ಆರೋಗ್ಯ ತಪಾಸಣೆ

Honor program at Krishna & Vadiraja Math tomorrowHonor program at Krishna & Vadiraja Math tomorrow

ಬಬಲೇಶ್ವರ ತಾಲೂಕಿನ ಜೈನಾಪುರದಲ್ಲಿ ಶ್ರೀವಿರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಜಾತ್ರೆ ನಿಮಿತ್ತ ಜ.5 ರಂದು ವಿಜಯಪುರದ ವಾಸುದೇವ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜಾತ್ರೆ ಅಂಗವಾಗಿ ಜ.12 ರಂದು ಯುವ ಕಲಾವಿದರಿಂದ ರತ್ನ ಮಾಂಗಲ್ಯ ನಾಟಕ ಪ್ರದರ್ಶನ ,13ರಂದು ಶ್ರೀ ವೀರಭದ್ರೇಶ್ವರನಿಗೆ ಮಹಾ ಅಭಿಷೇಕ, ಮಧ್ಯಾಹ್ನ 12ಕ್ಕೆ ಪುರುವಂತರೊಂದಿಗೆ ಅಗ್ನಿ ಪ್ರವೇಶ, ರಾಜ್ಯ ಪ್ರಶಸ್ತಿ ಪಡೆದ ಅರುಣೋದಯ ಕಲಾ ತಂಡದವರಿಂದ ರಾತ್ರಿ ಜಾನಪದ ನಗೆ ಹಬ್ಬ ಕಾರ್ಯಕ್ರಮ ನಡೆಯಲಿದೆ.

14 ರಂದು ಕಾರ್ತಿಕ ದೀಪೋತ್ಸವದೊಂದಿಗೆ ಜಾತ್ರೆ ಮಂಗಲಗೊಳ್ಳುವುದು ಎಂದು ದೇವಸ್ಥಾನದ ಕಮಿಟಿ ಅಧ್ಯ ಪ್ರಭುಸ್ವಾಮಿ ಹಿರೇಮಠ, ಕಾರ್ಯದರ್ಶಿ ಅಶೋಕ ಲಗಳಿ, ಸದಸ್ಯರಾದ ಮಾದೇವ ಅವಟಿ ಗುರು ಬೆಳ್ಳಬ್ಬಿ,ಕಿರಣ ಹುದ್ದಾರ ತಿಳಿಸಿದ್ದಾರೆ.

Share This Article

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…

ಬಸ್ಸು ಅಥವಾ ಕಾರಿನಲ್ಲಿ ಪ್ರಯಾಣಿಸುವಾಗ ವಾಂತಿ ಬರೊದೇಕೆ ಗೊತ್ತೆ!; ತಡೆಗಟ್ಟೊದೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ | Vomit

Vomit : ಕೆಲವರಿಗೆ ಬಸ್​ ಮತ್ತು ಕಾರಿನಲ್ಲಿ ಪ್ರಯಾಣ ಮಾಬೇಕಾದರೆ ಸಲ್ಪ ದೂರು ಪ್ರಯಾಣಿಸಿದ ಬಳಿಕ…

ನಕಲಿ vs ಅಸಲಿ ಕಲ್ಲಂಗಡಿ ಹಣ್ಣು: ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ… Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…