ಜೂನ್ 30ರೊಳಗೆ ಲಸಿಕೆ ಪಡೆದವರಿಗೆಲ್ಲಾ ಉಚಿತ ಮೊಬೈಲ್ ರೀಚಾರ್ಜ್!

ಭೋಪಾಲ್​ : ಈ ವರ್ಷದ ಕೊನೆಯ ವೇಳೆಗೆ ಎಲ್ಲಾ 18 ವರ್ಷ ಮೇಲ್ಪಟ್ಟ ನಾಗರೀಕರಿಗೆ ಕರೊನಾ ಲಸಿಕೆ ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಆದರೆ ಗ್ರಾಮಾಂತರ ಪ್ರದೇಶಗಳಲ್ಲಿ ಲಸಿಕೆ ಹಿಂಜರಿಕೆ, ಲಸಿಕೆ ಬಗೆಗಿನ ಮಿಥ್ಯಗಳು ಮತ್ತು ವದಂತಿಗಳು ಜನರನ್ನು ಭಯದ ನೆರಳಿಗೆ ನೂಕಿದೆ. ಹೀಗಿರುವಾಗ, ಲಸಿಕೆ ಪಡೆಯಲು ಜನರನ್ನು ಪ್ರೇರೇಪಿಸಲು ಮಧ್ಯಪ್ರದೇಶದ ಬಿಜೆಪಿ ಶಾಸಕರೊಬ್ಬರು ವಿಶಿಷ್ಟ ಮಾರ್ಗ ಅನುಸರಿಸುತ್ತಿದ್ದಾರೆ. ಭೋಪಾಲ್​ನ ಬೇರಸಿಯ ವಿಧಾನಸಭಾ ಕ್ಷೇತ್ರದ ಶಾಸಕ ವಿಷ್ಣು ಖತ್ರಿ ಅವರು ಜೂನ್ 30 ರೊಳಗೆ ಕರೊನಾ ಲಸಿಕೆ … Continue reading ಜೂನ್ 30ರೊಳಗೆ ಲಸಿಕೆ ಪಡೆದವರಿಗೆಲ್ಲಾ ಉಚಿತ ಮೊಬೈಲ್ ರೀಚಾರ್ಜ್!