ಕುಶಾಲನಗರದಲ್ಲಿ ಸೌಹಾರ್ದ ಜಾಥಾ

blank

ಕುಶಾಲನಗರ: ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1499ನೇ ವರ್ಷದ ಜನ್ಮ ದಿನ ಅಂಗವಾಗಿ ಸೋಮವಾರ ಇಲ್ಲಿನ ಮುಸ್ಲಿಮರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸೌಹಾರ್ದ ಜಾಥಾ ನಡೆಸಿದರು.

blank

ಈ ಸಂದರ್ಭ ಶಾಂತಿ ಮತ್ತು ಸೌಹಾರ್ದತೆಯ ಘೋಷಣೆಗಳನ್ನು ಕೂಗುವ ಮೂಲಕ ಸಹೋದರತೆ ಹಾಗೂ ಸಾಮರಸ್ಯದ ಸಂಕೇತ ಸಾರಿದರು. ದಾರುಲ್ ಉಲೂಂ ಮದರಸ ವಿದ್ಯಾರ್ಥಿಗಳಿಂದ ವಿವಿಧ ಬಗೆಯ ದಫ್ ಪ್ರದರ್ಶಿಸಲಾಯಿತು.

ಮೆರವಣಿಗೆಯು ದಾರುಲ್ ಮದರಸದಿಂದ ಪ್ರಾರಂಭವಾಗಿ ಕಾರ್ಯಪ್ಪ ವೃತ್ತದ ಮೂಲಕ ಹಾದುಹೋಗಿ, ದಂಡಿನ್ಪೇಟೆಗೆ ತೆರಳಿ ನಂತರ ದಾರುಲ್ ಉಲೂಂ ಮದರಸಕ್ಕೆ ಹಿಂದಿರುಗಿತು.

ದಾರುಲ್ ಉಲೂಂ ಮದ್ರಸದ ಅಧ್ಯಕ್ಷರು, ಪದಾಧಿಕಾರಿಗಳು, ದಾರುಲ್ ಉಲೂಂ ಮದ್ರಸದ ಅಧ್ಯಾಪಕರು, ನೂರುಲ್ ಇಹ್ಸಾನ್ ಯೂತ್ ಕಮಿಟಿ ಬಾರವಾಹಿಗಳು, ಊರಿನ ಪ್ರಮುಖರು ಹಾಗೂ ಮುಸಲ್ಮಾನ ಸಹೋದರರು ಇದ್ದರು.

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…