ಜೊತೆಗಿದ್ದ ಗೆಳೆಯರೇ ಒಟ್ಟಿಗೇ ಉಂಡು, ಕೊಂದರು; ಡ್ರಗ್ಸ್‌ ನಶೆ, ಹಣದ ಆಸೆಗೆ ಬಿದ್ದು ಅಪಹರಿಸಿ ಕೊಲೆ ಮಾಡಿದ್ರು..

ಬೆಂಗಳೂರು: ರಾಜಧಾನಿಯ ರಾಜರಾಜೇಶ್ವರಿ ನಗರದ ರಾಜಾಕಾಲುವೆ ಬಳಿ 20ರ ವಯಸ್ಸಿನ ಯುವಕ ತರುಣ್‌ ಶವ ಪತ್ತೆಯಾದ ಹಿನ್ನೆಲೆಯಲ್ಲಿ ತನಿಖೆಗಿಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆ ಕುರಿತ ಮತ್ತಷ್ಟು ಮಾಹಿತಿ ಹೊರಬಿದ್ದಿದೆ. ಭಾರತೀನಗರ ಮುರುಗಪಿಳ್ಳೈ ನಿವಾಸಿ ತರುಣ್‌ (20) ಕೊಲೆ ಸಂಬಂಧ ನಾಸಿರ್‌ ಹಾಗೂ ಸೈಯದ್‌ ತಜ್ಮುಲ್‌ ಎಂಬ ಸಹೋದರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತರುಣ್‌ನನ್ನು ಕೊಲೆ ಮಾಡಿದ್ದವರು ಬೇರಾರೂ ಅಲ್ಲ, ತರುಣ್‌ ತಂದೆ ಜತೆ ಕೆಲಸಕ್ಕಿದ್ದವರು. ಅಷ್ಟೇ ಅಲ್ಲ, ಅವರು ತರುಣ್‌ ಗೆಳೆಯರು ಕೂಡ. ನ. 1ರಂದು … Continue reading ಜೊತೆಗಿದ್ದ ಗೆಳೆಯರೇ ಒಟ್ಟಿಗೇ ಉಂಡು, ಕೊಂದರು; ಡ್ರಗ್ಸ್‌ ನಶೆ, ಹಣದ ಆಸೆಗೆ ಬಿದ್ದು ಅಪಹರಿಸಿ ಕೊಲೆ ಮಾಡಿದ್ರು..