ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ; ಏ.1ರಿಂದ ಮಧ್ಯಂತರ ಆದೇಶ ಅನ್ವಯ
ಬೆಂಗಳೂರು: 7 ನೇ ವೇತನ ಆಯೋಗದಿಂದ ಇನ್ನೂ ವರದಿ ಪಡೆಯದ ಸರ್ಕಾರ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೊಮ್ಮಾಯಿ ಭರವಸೆ ನೀಡಿದ್ದಾರೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಏ.1 ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17 ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರ್ಕಾರವು ನಿರ್ಧರಿಸಿದೆ. ಇದನ್ನೂ ಓದಿ: Success Story | ನಾನು UPSC ಪರೀಕ್ಷೆ … Continue reading ಸರ್ಕಾರಿ ನೌಕರರಿಗೆ 17% ವೇತನ ಹೆಚ್ಚಳ; ಏ.1ರಿಂದ ಮಧ್ಯಂತರ ಆದೇಶ ಅನ್ವಯ
Copy and paste this URL into your WordPress site to embed
Copy and paste this code into your site to embed