ಜೆಜೆಎಂನಿಂದ ಜನರಿಗೆ ಅನುಕೂಲ

blank

ರಾಯಬಾಗ: ಎಲ್ಲ ಗ್ರಾಮಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ ಮಿಷನ್ ಜಾರಿಗೆ ತಂದಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.

ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲ ಜೀವನ ಮಿಷನ್ ಯೋಜನೆಯಡಿ ಮಂಜೂರಾದ 76 ಲಕ್ಷ ರೂ. ವೆಚ್ಚದ 400 ಮನೆಗಳಿಗೆ ನಳ ಸಂಪರ್ಕ ಮತ್ತು 50 ಸಾವಿರ ಲೀ. ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚಿಸಿದರು.

ಜೆಇ ಲೋಹಿತ ಕಾಂಬಳೆ, ಸದಾಶಿವ ಘೋರ್ಪಡೆ, ಅಣ್ಣಾಸಾಹೇಬ ಖೆಮಲಾಪುರೆ, ಲಗಮಣ್ಣ ಸವಸುದ್ದಿ, ಅರ್ಜುನ ಕಾಂಬಳೆ, ಮಹಾದೇವ ಕಾಂಬಳೆ, ಸಂತೋಷ ಪೂಜಾರಿ, ರಮೇಶ ಕಾಂಬಳೆ, ರವಿ ರಬಕವಿ, ಬಾಬು ಕರಿಹೊಳೆ, ಬಾಬು ಪಾಟೀಲ ಇತರರಿದ್ದರು.

Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…