ವಾಲ್ಮೀಕಿ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಿ

Funds released for the construction of Valmiki Bhavan
blank

ವಿಜಯಪುರ: ಜಿಲ್ಲಾ ಕೇಂದ್ರ ಸ್ಥಾನದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಿಸಲು ಅನುದಾನ ಬಿಡುಗಡೆಗೆ ವಿನಂತಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಸರ್ಕಾರ ಕಾರ್ಯದರ್ಶಿ ಡಿ. ರಂದೀಪ ಅವರಿಗೆ ದೂರವಾಣಿಯಲ್ಲಿ ವಿಷಯ ಪ್ರಸ್ತಾಪಿಸಿದ್ದು, ಜಿಲ್ಲಾಧಿಕಾರಿ ಕರೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹಣ ಬಿಡುಗಡೆಗೊಳಿಸುವ ಭರವಸೆ ನೀಡಿದರು.

ಸಂದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮತ್ತಿತರರಿದ್ದರು.

Share This Article

ಪೈಲ್ಸ್​ ಇರುವವರು ಈ ಆಹಾರಗಳನ್ನು ಬಿಟ್ಟುಬಿಡಿ! ಸಮಸ್ಯೆಯಿಂದ ಹೊರಬರಲು ಇಲ್ಲಿವೆ ಉಪಯುಕ್ತ ಸಲಹೆ | Piles

Piles: ಮೂಲವ್ಯಾಧಿ ಅಥವಾ ಪೈಲ್ಸ್​ ಸಮಸ್ಯೆ ಬಹುಜನರಲ್ಲಿ ಕಾಡುವ ತೀರ ಸಾಮಾನ್ಯ ರೋಗ. ಅದರಲ್ಲೂ ಇಂದಿನ…

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಯ ನೀರನ್ನು ಕುಡಿಯಿರಿ! ಯಾವ ಆರೋಗ್ಯ ಸಮಸ್ಯೆನೂ ಬರಲ್ಲ.. curry leaves water

ಬೆಂಗಳೂರು: ( curry leaves water )  ನೀವು ಕೂಡ ನಿಮ್ಮ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು…