ಅಮರ್ ರಹೇ: ಸಿಡಿಎಸ್ ಬಿಪಿನ್ ರಾವತ್ ದಂಪತಿಗೆ ಅಶ್ರುಪೂರಿತ ವಿದಾಯ..
ನವದೆಹಲಿ: ತಮಿಳುನಾಡಿನ ಕೂನೂರು ಸಮೀಪ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ದೇಶದ ಮೊದಲ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಜನರಲ್ ಬಿಪಿನ್ ರಾವತ್ ದಂಪತಿಯ ಅಂತ್ಯಸಂಸ್ಕಾರ ಸಕಲ ಸೇನಾ ಗೌರವಗಳೊಂದಿಗೆ ಶುಕ್ರವಾರ ನೆರವೇರಿತು. ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಬ್ರಾರ್ ಸ್ಕೆ್ವೕರ್ ಚಿತಾಗಾರದಲ್ಲಿ ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಅಂತ್ಯಸಂಸ್ಕಾರ ನೆರವೇರಿಸಿದರು. 800ರಷ್ಟು ಸೇನಾ ಸಿಬ್ಬಂದಿ ಸ್ಥಳದಲ್ಲಿದ್ದು ಗೌರವ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ ಸಿಂಗ್, ಕಾನೂನು ಸಚಿವ ಕಿರಣ್ ರಿಜಿಜು ಮತ್ತು ಇತರೆ ರಾಜಕಾರಣಿಗಳು, ರಾಜತಾಂತ್ರಿಕ ಅಧಿಕಾರಿಗಳು, … Continue reading ಅಮರ್ ರಹೇ: ಸಿಡಿಎಸ್ ಬಿಪಿನ್ ರಾವತ್ ದಂಪತಿಗೆ ಅಶ್ರುಪೂರಿತ ವಿದಾಯ..
Copy and paste this URL into your WordPress site to embed
Copy and paste this code into your site to embed