ಸಂಪುಟ ರಚನೆ ಹಾಗೂ ವಿಸ್ತರಣೆಗೆ ಕಸರತ್ತು ಆರಂಭಿಸಿದ ಭಾವಿ ಸಿಎಂ; ಡಿಕೆಶಿ-ಸಿದ್ದು ಮತ್ತೆ ದೆಹಲಿಗೆ
ಬೆಂಗಳೂರು: ಪೂರ್ಣ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಪಕ್ಷ, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಹಕ್ಕು ಮಂಡನೆ ಮಾಡಲಿದ್ದು ಶನಿವಾರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಕೆಲ ಸಚಿವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು ಹಾಗಾಗಿ ಕ್ಯಾಬಿನೆಟ್ ವಿಸ್ತರಣೆ ಕಸರತ್ತನ್ನು ಭಾವಿ ಸಿಎಂ ಆರಂಭಿಸಿದ್ದಾರೆ. ಅದಕ್ಕಾಗಿ ಇಂದು ಮತ್ತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ದೆಹಲಿ ಪ್ರಯಾಣ ಮಾಡಲಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಬಳಿಕ ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಂದು … Continue reading ಸಂಪುಟ ರಚನೆ ಹಾಗೂ ವಿಸ್ತರಣೆಗೆ ಕಸರತ್ತು ಆರಂಭಿಸಿದ ಭಾವಿ ಸಿಎಂ; ಡಿಕೆಶಿ-ಸಿದ್ದು ಮತ್ತೆ ದೆಹಲಿಗೆ
Copy and paste this URL into your WordPress site to embed
Copy and paste this code into your site to embed