ನೇಮಕಾತಿ ಆದೇಶ ಪತ್ರ ವಿತರಣೆಗೆ ಒತ್ತಾಯ | ಅನಿರ್ದಿಷ್ಟಾವಧಿ ಧರಣಿಗೆ ನಿರ್ಧಾರ ಬೆಂಗಳೂರು: ನೇಮಕಾತಿ ಆದೇಶ ಪತ್ರ ವಿತರಣೆಗೆ ಆಗ್ರಹಿಸಿ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಧರಣಿ 2ನೇ ದಿನವೂ ಮುಂದುವರಿದಿದೆ. ಮಂಗಳವಾರ ದಿನಪೂರ್ತಿ ಸುರಿದ ಮಳೆಯ ನಡುವೆಯೂ ಅಭ್ಯರ್ಥಿಗಳು ಜಗ್ಗದೆ ತಮ್ಮ ಹೋರಾಟವನ್ನು ಮುಂದುವರಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಮಾಜಿ ಎಂಎಲ್ಸಿ ಪುಟ್ಟಣ್ಣ ಸೇರಿ ಹಲವು ಜನಪ್ರತಿನಿಧಿಗಳು ಭೇಟಿ ನೀಡಿ ಅಹವಾಲು ಆಲಿಸಿದ್ದಾರೆ. ನೇಮಕಾತಿ … Continue reading ಮುಂದುವರಿದ ಭಾವಿ ಶಿಕ್ಷಕರ ಹೋರಾಟ
Copy and paste this URL into your WordPress site to embed
Copy and paste this code into your site to embed