ದಲೈಲಾಮಾ ಭೇಟಿ ಮಾಡಿದ ಜಿ.ಡಿ.ಹರೀಶ್‌ಗೌಡ

blank

ಹುಣಸೂರು: ಟಿಬೇಟಿಯನ್ನರ ಧರ್ಮಗುರು, ನೊಬೆಲ್ ಶಾಂತಿಪ್ರಶಸ್ತಿ ಪುರಸ್ಕೃತ 14ನೇ ದಲೈಲಾಮರನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಭೇಟಿ ಮಾಡಿ ಆಶೀರ್ವಾದ ಪಡೆದರು.

blank

ತಾಲೂಕಿನ ಗುರುಪುರ ಟಿಬೇಟಿಯನ್ ಪುನರ್ವಸತಿ ಕೇಂದ್ರದಲ್ಲಿ ಬೀಡುಬಿಟ್ಟಿರುವ ಧರ್ಮಗುರು ದಲೈಲಾಮರನ್ನು ಭೇಟಿ ಮಾಡಿದ ವೇಳೆ ಶಾಸಕರನ್ನು ತುಂಬುಹೃದಯದಿಂದ ಆಶೀರ್ವದಿಸಿ, ನಿಮ್ಮ ಭವಿಷ್ಯ ಉಲ್ವಲವಾಗಿ ಬೆಳಗಲಿ ಎಂದು ಹಾರೈಸಿದರು. ನಂತರ ಧರ್ಮಗುರುಗಳೊಂದಿಗಿನ ಗಂಟೆಗೂ ಹೆಚ್ಚು ಕಾಲ ಹರೀಶ್‌ಗೌಡ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿರು. ಈ ವೇಳೆ ವಿಜಯವಾಣಿಯೊಂದಿಗೆ ಮಾತನಾಡಿದ ಅವರು, ಧರ್ಮಗುರುಗಳ ಭೇಟಿ ಮತ್ತು ನೀಡಿದ ಆಶೀರ್ವಾದ ನನ್ನ ಮನಸನ್ನು ಉಲ್ಲಸಿತಗೊಳಿಸಿದೆ. ಅವರಿಂದ ಸಕಾರಾತ್ಮಕ ಶಕ್ತಿಗಳನ್ನು ಪಡದಿದ್ದೇನೆ. ತಮ್ಮ ತಾಯಿನಾಡಿಗಾಗಿ ಶಾಂತಿಯುತವಾಗಿ ಹಲವು ದಶಕಗಳಿಂದ ಹೋರಾಡುತ್ತಿರುವ ಟಿಬೇಟಿಯನ್ನರಿಗೆ ಭಾರತ ಬೆನ್ನೆಲುಬಾಗಿ ನಿಂತಿದೆ. ಅವರ ಹೋರಾಟಕ್ಕೆ ಶೀಘ್ರ ಫಲಸಿಕ್ಕಲಿ ಎಂದು ಆಶಿಸುತ್ತೇನೆ ಎಂದರು.

ಈ ವೇಳೆ ಟಿಬೇಟಿಯನ್ ಪುನರ್ವಸತಿ ಕೇಂದ್ರದ ಅಧಿಕಾರಿಗಳು, ಮತ್ತು ಟಿಬೇಟಿಯನ್ ನಿವಾಸಿಗಳು ಹಾಜರಿದ್ದರು.

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…