ಸಿಎಂ ಹಾದಿಯಲ್ಲಿ ಜಿ.ಪರಮೇಶ್ವರ​​​: ಸನ್ಮಾನ ರೂಪದಲ್ಲಿ ಹಾರ-ತುರಾಯಿ ಸ್ವೀಕರಿಸದಿರಲು ನಿರ್ಧಾರ

ಬೆಂಗಳೂರು: ಈಗಾಗಲೇ ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರವನ್ನು ಅಭಿನಂಧಿಸುತ್ತಾ, ಇನ್ಮುಂದೆ ಸನ್ಮಾನ ರೂಪದಲ್ಲಿ ಸಾರ್ವಜನಿಕರಿಂದ ಹಾರ, ಶಾಲು, ಹೂವಿನ ಗುಚ್ಛಗಳನ್ನು ಸ್ವೀಕರಿಸುವುದಿಲ್ಲ ಎಂದು ಸಚಿವ ಡಾ| ಜಿ.ಪರಮೇಶ್ವರ ಹೇಳಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ನನಗೆ ಗೌರವ-ಸನ್ಮಾನದ ರೂಪದಲ್ಲಿ ಹಾಗೂ ಅಭಿಮಾನದಿಂದ ಹಾರ -ತುರಾಯಿ, ಪುಷ್ಪಗುಚ್ಛಗಳು ಮತ್ತು ಶಾಲು-ಶಲ್ಯಗಳನ್ನು ನೀಡುವುದನ್ನು ಅತ್ಯಂತ ವಿನಯ ಪೂರ್ವಕವಾಗಿ ಸ್ವೀಕರಿಸದೇ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಹಾಗೂ ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗಲಿದೆ. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಕೈಗೊಂಡಿರುವ ನಿರ್ಧಾರವನ್ನು … Continue reading ಸಿಎಂ ಹಾದಿಯಲ್ಲಿ ಜಿ.ಪರಮೇಶ್ವರ​​​: ಸನ್ಮಾನ ರೂಪದಲ್ಲಿ ಹಾರ-ತುರಾಯಿ ಸ್ವೀಕರಿಸದಿರಲು ನಿರ್ಧಾರ