ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೂ ಹೋದವನಲ್ಲ: ಸಿದ್ದರಾಮಯ್ಯ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ
ಮೈಸೂರು: ರಾಜ್ಯದ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಸಿಡಿದೆದ್ದಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ, ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ. ಅವರು ನನ್ನಷ್ಟು ಗಟ್ಟಿ ಅಲ್ಲವೇ ಅಲ್ಲ. ಅವರ ರೀತಿ ಅಧಿಕಾರಕ್ಕಾಗಿ ಯಾರ ಯಾರ ಮನೆ ಬಾಗಿಲಿಗೂ ಹೋದವನಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಜನರ ಆಶೀರ್ವಾದಿಂದ ಗೆಲ್ಲುತ್ತೇನೆ ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಜನರ ಆಶೀರ್ವಾದಿಂದ ಗೆಲ್ಲುತ್ತೇನೆ. ಪ್ರಚಾರದ ವೇಳೆ ನನಗೆ ಅದ್ಧೂರಿ ಸ್ವಾಗತ ಕೊಟ್ಟಿದ್ದರು. ಸಿದ್ದರಾಮಯ್ಯ … Continue reading ಅಧಿಕಾರಕ್ಕಾಗಿ ಯಾರ ಮನೆ ಬಾಗಿಲಿಗೂ ಹೋದವನಲ್ಲ: ಸಿದ್ದರಾಮಯ್ಯ ವಿರುದ್ಧ ಜಿ.ಟಿ. ದೇವೇಗೌಡ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed