ಬೇಸಿಗೆಯಲ್ಲಿ ಚರ್ಮದ ಬಗ್ಗೆ ಕಾಳಜಿ ಅಗತ್ಯ: ಡಾ. ಸರೋಜಾ ಪಾಟೀಲ

blank

ಗದಗ: ಬೇಸಿಗೆಯ ಬಿಸಿಲಿನ ತಾಪಮಾನದಿಂದ ಚರ್ಮಕ್ಕೆ ಹಾನಿಯಾಗದಂತೆ ಸಂರಣೆ, ಉಪಚಾರ ಹೊಂದಲು ವೈದ್ಯಕಿಯ ೇತ್ರದಲ್ಲಿ ಹಲವಾರು ಹೊಸ ಆವಿಷ್ಕಾರಗಳಾಗಿವೆ ಎಂದು ಚರ್ಮ ತಜ್ಞೆ ಡಾ. ಸರೋಜಾ ಪಾಟೀಲ ಹೇಳಿದರು.
ಐಎಂಎ ಸಭಾಂಗಣದಲ್ಲಿ ಭಾರತೀಯ ವೈದ್ಯಕಿಯ ಸಂ ಗದಗ ಹಾಗೂ ಚರ್ಮರೋಗ ತರ ಸಂದ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ನಿರಂತರ ವೈದ್ಯಕಿಯ ಶಿಣ (ಸಿ.ಎಂ.ಇ) ಕಾರ್ಯಕ್ರಮದಲ್ಲಿ ಸನ್​ಸ್ಕ್ರೀನ್​ ವಿಷಯವಾಗಿ ಉಪನ್ಯಾಸ ನೀಡಿ ಮಾತನಾಡಿದರು.
ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದವರು ತ ವೈದ್ಯರ ಸಲಹೆ ಪಡೆದು ಕ್ರೀಮ್​, ಲೋಷನ್​ಗಳನ್ನು ಬಳಸಬೇಕು. ಚರ್ಮದ ಮೇಲೆ ಪರಿಣಾಮ ಬೀರುವಂತಿರಬಾರದು. ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚಾಗಿದ್ದಾಗ ತಲೆ, ಮುಖ ಇತರ ಅಂಗಾಂಗಗಳ ಮೇಲೆ ಹಾನಿ ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಚರ್ಮ ರೋಗ ತಜ್ಞೆ ಡಾ.ಅಪೂರ್ವ ರೇಶ್ಮೆ ಅವರು ಮೊಡವೆಗಳ ಚಿಕಿತ್ಸೆ ಕುರಿತು ಉಪನ್ಯಾಸ ನೀಡಿದರು. ಹದಿಹರೆಯದ ಮತ್ತು ಮಧ್ಯ ವಯಸ್ಕರರಲ್ಲಿ ಮೊಡವೆಗಳ ನಿರ್ವಹಣೆ ಹಾಗೂ ಕೆಗೊಳ್ಳಬೇಕಾದ ಕ್ರಮ ಕುರಿತು ವಿವರಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಕೋವಿಡ್​ ಸಂದರ್ಭದಲ್ಲಿ ನಿಧನರಾದ ವೈದ್ಯರಿಗೆ ಮೇಣಬತ್ತಿ ಬೆಳಗುವ ಮೂಲಕ ಶೃದ್ಧಾಂಜಲಿ ಸಲ್ಲಿಸಲಾಯಿತು. ಡಾ. ಗಿರೀಶ್​ ನಾಗರಾಳ, ಡಾ. ಪ್ರಕಾಶ ಕೊಲೋಳಗಿ, ಡಾ. ತುಕಾರಾಮ ಸೋರಿ, ಡಾ. ಬಿಡಿನಹಾಳ, ಡಾ.ಪ್ರಶಾಂತಕುಮಾರ ದೇಸಾಯಿ, ಡಾ. ತುಕಾರಾಮ ಸೋರಿ ಇತರರು ಇದ್ದರು.

 

 

TAGGED:
Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…