ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಹಾಯ: ನಾಗರತ್ನಾ

blank

ಗದಗ: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಾರ್ವಜನಿಕರ ಸಹಾಯ ಅಗತ್ಯವಾಗಿದೆ. ಇನ್ನರ್​ವ್ಹೀಲ್​ ಕ್ಲಬ್​ ಮಕ್ಕಳ ಶೈಣಿಕ ಅಭಿವೃದ್ಧಿಗೆ ಪೂರಕವಾಗಿ ಮಕ್ಕಳ ಕಲಿಕಾ ಸಾಮಗ್ರಿ ವಿತರಿಸಿ ಸಹಾಯ ಹಸ್ತ ನೀಡಿದೆ ಎಂದು ಕ್ಲಬ್​ ಅಧ್ಯೆ ನಾಗರತ್ನಾ ಮಾರನಬಸರಿ ಹೇಳಿದರು.
ಇನ್ನರ್​ವ್ಹೀಲ್​ ಕ್ಲಬ್​ ವತಿಯಿಂದ ದತ್ತು ಪಡೆದ ಸರ್ಕಾರಿ ಶಾಲೆ ನ.12ರಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಕಲಿಕಾ ಸಾಮಗ್ರಿ ವಿತರಿಸಿ ಮಾತನಾಡಿದರು.
ಮಕ್ಕಳು ಬದುಕಿನ ಭವಿಷ್ಯ. ಚಿಕ್ಕ ವಯಸ್ಸಿನಲ್ಲಿ ಉತ್ತಮ ಬೆಳವಣಿಗೆ ಅವಶ್ಯ. ಹೀಗಾಗಿ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಸಹಾಯಕ್ಕೆ ಇನ್ನರ್​ವ್ಹಿಲ್​ ಕ್ಲಬ್​ ಸಿದ್ದ ಎಂದರು.
ಕ್ಲಬ್​ ಸದಸ್ಯೆ ಸುಮಾ ಪಾಟೀಲ ಮಾತನಾಡಿ, ಶಾಲೆಗೆ ನೀರಿನ ಬಾಟಲ್​, ಮಕ್ಕಳಿಗೆ ರ್ಕುಚಿ, ಟೇಬಲ್​, ಲೈಬ್ರರಿಗೆ ಬುಕ್​ ಸ್ಟಾ$ಂಡ್​, ಪುಸ್ತಕಗಳನ್ನು ವಿತರಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದರು.
ಸರೋಜಾದೇವಿ ಆಲೂರ, ಕಮಲಾ ಭೂಮಾ, ಶಾಂತಾ ಗೌಡರ, ಪ್ರೇಮಾ ಗುಳಗೌಡರ, ವೀಣಾ ತಿರ್ಲಾಪೂರ, ಪುಷ್ಪಾ ಭಂಡಾರಿ ಇತರರು ಇದ್ದರು.

TAGGED:
Share This Article

ಈ ಸಮಸ್ಯೆಗಳಿರುವ ಜನರು, ಅಪ್ಪಿತಪ್ಪಿಯೂ ಸಹ ಬಿಸಿನೀರನ್ನು ಕುಡಿಯಬಾರದು! hot water

hot water: ಸಾಮಾನ್ಯವಾಗಿ ಜನರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನು ಕುಡಿಯಲು ಇಷ್ಟಪಡುತ್ತಾರೆ.  ವಯಸ್ಕರು…

ದಂಪತಿ ನಡುವೆ ಜಗಳ, ಹಣದ ಸಮಸ್ಯೆಗಳನ್ನು ತಪ್ಪಿಸಲು, ಮನೆಯ ಈ ಮೂಲೆಯಲ್ಲಿ ನವಿಲು ಗರಿಯನ್ನು ಇರಿಸಿ ಸಾಕು… Vastu Tips

Vastu Tips : ಪೌರಾಣಿಕ ಗ್ರಂಥಗಳ ಪ್ರಕಾರ, ಹಿಂದೂ ಧರ್ಮದಲ್ಲಿ ನವಿಲು ಗರಿಗಳಿಗೆ ವಿಶೇಷ ಸ್ಥಾನವಿದೆ. …

ಮಧ್ಯಾಹ್ನದ ಊಟದಲ್ಲಿ ಈ 2 ಪದಾರ್ಥಗಳನ್ನು ತಿಂದರೆ ನಿಮ್ಮನ್ನು ಮಧ್ಯಾಹ್ನ ಕಾಡುವ ನಿದ್ರೆ ಮಾಯ!

sleep: ಮಧ್ಯಾಹ್ನ ಊಟ ಮಾಡಿದ ನಂತರ ನಿದ್ರೆ ಬರುವುದು  ಸಹಜ.  ಈ ರೀತಿಯ ನಿದ್ರೆ ಬರುವುದರಿಂದ,…