ದೆಹಲಿ ಚುನಾವಣೆ: ಶೂನ್ಯ ಸುತ್ತಿದ ಕಾಂಗ್ರೆಸ್: ಕೋಟಿಗೌಡರ ವ್ಯಂಗ್ಯ

blank

 

ಗದಗ:
ದೆಹಲಿ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಗೆ ತೀವ್ರ ಮುಖಭಂಗವಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಶೂನ್ಯ ಸುತ್ತಿದೆ ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಜಿಲ್ಲಾ ಸಂಚಾಲಕ ಕೆ.ಪಿ. ಕೋಟಿಗೌಡರ ತಿಳಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ದೇಶದಲ್ಲಿ ಪ್ರಜಾಪ್ರಭುತ್ವದ ಯಶಸ್ವಿಗಾಗಿದೆ. ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶದಾದ್ಯಂತ ನಶಿಸಿ ಹೋಗುತ್ತಿದೆ. ಕುಂಬಮೇಳ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವಹೇಳನ ಮಾಡಿದ್ದಕ್ಕೆ ಜನರು ಕಾಂಗ್ರೆಸ್ ಪಕ್ಷವನ್ನು ಶೂನ್ಯದ ಸುತ್ತ ಗಿರಕಿ ಹೊಡೆಯುವಂತೆ ಜನರು ಪಾಠ ಕಲಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಾಕರಾತ್ಮಕ ರಾಜಕಾರಣಕ್ಕೆ ಜನ ಸರಿಯಾದ ಪೆಟ್ಟು ಕೊಟ್ಟು ಸೋಲಿನ ಹಾದಿ ತೋರಿಸಿದ್ದಾರೆ. ಭ್ರಷ್ಟಚಾರ ವಿರೋಧಿ ಆಂದೋಲನದಲ್ಲಿ ಬಂದು ಭ್ರಷ್ಟತನವನ್ನೇ ಆಧಾರ ಮಾಡಿಕೊಂಡು ಆರಾಜಕತೆ ಸೃಷ್ಟಿಸಿವರಿಗೆ ಜನ ಕಾಪಾಳ ಮೋಕ್ಷ ಮಾಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ ದೇಶದಾದ್ಯಂತ ನಶಿಸಿ ಹೋಗುತ್ತಿದೆ. ಇದು ದುರ್ದೈವದ ಸಂಗತಿ ಎಂದು ತಿಳಿಸಿದ್ದಾರೆ.

 

TAGGED:
Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…