blank

ನಗರಸಭೆ BJP ಸದಸ್ಯರು ಅಮಾನತ್ತು

blank

ಗದಗ:

ವಕಾರು ಸಾಲು ಲೀಸ್ ಅವಧಿ ವಿಸ್ತರಣೆ ಪ್ರಕರಣ ಸಂಬಂಧಿಸಿದ ಅನರ್ಹ ಬೀತಿ ಎದುರಿಸುತ್ತಿದ್ದ ಮೂವರು ಬಿಜೆಪಿ ನಗರಸಭೆ ಸದಸ್ಯರನ್ನು ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸುವಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ.

ವಕಾರು ಸಾಲು ಲೀಸ್ ಪ್ರಕಣ ಸಂಬಂಧಿಸಿದಂತೆ ಠರಾವು ನಕಲಿ ಕುರಿತು ಪ್ರಕರಣ ಇದಾಗಿದೆ. ಮಾಜಿ ಅಧ್ಯಕ್ಷೆ ಹಾಗೂ ಸದಸ್ಯೆ ಉಷಾ ದಾಸರ, ಸದಸ್ಯರಾದ ಅನಿಲ ಅಬ್ಬಿಗೇರಿ ಹಾಗೂ ಗೊಳಪ್ಪ ಮುಷಿಗೇರಿ ಅಮಾನತ್ತಿಗೆ ಒಳಪಟ್ಟ ಸದಸ್ಯರಾಗಿದ್ದಾರೆ.

ಪ್ರಾದೇಶಿಕ ಆಯುಕ್ತರಿಂದ ಆದೇಶ ಪ್ರತಿ ಜಿಲ್ಲಾಧಿಕಾರಿ ಕಚೇರಿಗೆ ರವಾನೆ ಆಗಿವೆ. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ರಜೆ ಮೇಲೆ ತೆರಳಿರುವ ಹಿನ್ನೆಲೆ ಸೋಮವಾರ ಅಮಾನತ್ತು ಪ್ರಕ್ರಿಯೆ ಜರುಗಬಹುದು ಎಂದು ಜಿಲ್ಲಾಡಳಿತ ಮೂಲಗಳು ವಿಜಯವಾಣಿಗೆ ದೃಢಪಡಿಸಿವೆ.

TAGGED:
Share This Article

ಈ 3 ರಾಶಿಯವರು ಹಣಕ್ಕಿಂತಲೂ ಪ್ರೀತಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು…

ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಗ್ಲಾಸ್ ನೀರು ಕುಡಿಯಬೇಕು? Health Tips

Health Tips: ನೀವು ದಿನಕ್ಕೆ ಎಷ್ಟು ನೀರು ಕುಡಿಯಬೇಕು ಎಂಬುದಕ್ಕೆ ಯಾವುದೇ ನಿರ್ದಿಷ್ಟ ಉತ್ತರವಿಲ್ಲ. ಇದು…

ಬೆಳಿಗ್ಗೆ ಎದ್ದ ತಕ್ಷಣ ಮೊಬೈಲ್ ನೋಡುತ್ತೀರಾ?ಈ ಅಭ್ಯಾಸ ಬಿಟ್ಟುಬಿಡಿ.. Mobile phone

Mobile phone: ತಜ್ಞರು ಫೋನ್ ಬಳಸುವುದು ಅಪಾಯಕಾರಿ ಎಂದು ಹೇಳುತ್ತಾರೆ. ಇನ್ನೂ ಮುಖ್ಯವಾಗಿ, ಬೆಳಿಗ್ಗೆ ಬೇಗನೆ…