ಮಲಗಿದ್ದಲ್ಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಡಿಡಿಪಿಯು ಕೃಷ್ಣಪ್ಪ
ಗದಗ: ಪದವಿ ಪೂರ್ವ ಶಿಕ್ಷಣ ಇಲಾಖೆಯ (ಡಿಡಿಪಿಯು) ಉಪನಿರ್ದೇಶಕ ಡಾ ಪಿ. ಕೃಷ್ಣಪ್ಪ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಡಾ ಪಿ. ಕೃಷ್ಣಪ್ಪ ಅವರಿಗೆ 56 ವರ್ಷ ವಯಸ್ಸಾಗಿತ್ತು. ಮನೆಯಲ್ಲಿ ಮಲಗಿದ್ದ ವೇಳೆಯಲ್ಲಿಯೇ ಹೃದಯಾಘಾತಗೊಂಡು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಡಾ ಪಿ. ಕೃಷ್ಣಪ್ಪ ಅವರು ಮೂಲತಃ ಕೋಲಾರ ಜಿಲ್ಲೆಯವರಾಗಿದ್ದರು. ಕಳೆದ 8 ತಿಂಗಳ ಹಿಂದೆಯಷ್ಟೇ ಗದಗ ಜಿಲ್ಲೆಗೆ ವರ್ಗಾವಣೆಯಾಗಿ ಬಂದಿದ್ದರು. ಹೃದಯಾಘಾತಗೊಂಡು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈ ಲಕ್ಷಣಗಳು ಹೃದಯ ರೋಗದ ಮುನ್ಸೂಚನೆಗಳು: ಅತಿಯಾದ ಬೆವರು ಯಾವುದೇ ಸೂಕ್ತ ಕಾರಣಗಳಿಲ್ಲದೆ ನೀವು … Continue reading ಮಲಗಿದ್ದಲ್ಲೇ ಹೃದಯಾಘಾತದಿಂದ ಪ್ರಾಣ ಬಿಟ್ಟ ಡಿಡಿಪಿಯು ಕೃಷ್ಣಪ್ಪ
Copy and paste this URL into your WordPress site to embed
Copy and paste this code into your site to embed