ಭಾರತದ ನೂತನ ಸಿಎಜಿ ಆಗಿ ಜಿ.ಸಿ. ಮುರ್ಮು ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಗಿರೀಶ್ ಚಂದ್ರ ಮುರ್ಮು ಶನಿವಾರ ಭಾರತದ ನೂತನ ಸಿಎಜಿ ಆಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಅವರು ಸಿಎಜಿ ಕಚೇರಿಯಲ್ಲಿ ಮಹಾತ್ಮ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿದರು. ಮುರ್ಮು ತೀರ ಇತ್ತೀಚೆಗಷ್ಟೇ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕೆಳಗಿಳಿದಿದ್ದು, ಅವರ ಸ್ಥಾನಕ್ಕೆ ಕೇಂದ್ರದ ಮಾಜಿ ಸಚಿವ ಮನೋಜ್ ಸಿನ್ಹಾ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಕರಿಪ್ಪೂರ್ ವಿಮಾನ ನಿಲ್ದಾಣದ … Continue reading ಭಾರತದ ನೂತನ ಸಿಎಜಿ ಆಗಿ ಜಿ.ಸಿ. ಮುರ್ಮು ಪ್ರಮಾಣ ವಚನ ಸ್ವೀಕಾರ
Copy and paste this URL into your WordPress site to embed
Copy and paste this code into your site to embed